About the Author

ಎಚ್.ಎಸ್. ತಿಮ್ಮಾಪೂರ ಅವರು ಮೂಲತಃ ಬೆಳಗಾವಿಯವರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೃತ್ತಿಯಿಂದ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಹಾಗೂ ಬೆಳಗಾವಿಯಲ್ಲಿ 2003ರಲ್ಲಿ ಜರುಗಿದ ಅಖಿಲ ಭಾರತ 70ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುತ್ತಾರೆ.

ಕೃತಿಗಳು: ಮುಸ್ಲಿಂ ದೇಹ ಕನ್ನಡ ಮನಸ್ಸು

ಎಚ್.ಎಸ್. ತಿಮ್ಮಾಪೂರ