About the Author

ಹುಲಿಕಲ್ ನಟರಾಜ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನವರು. ಪವಾಡ ಬಯಲು ಕಾರ್ಯಕ್ರಮದ ಮೂ;ಲಕ ಜನಸಾಮಾನ್ಯರಲ್ಲಿಯ ಮೂಢನಂಬಿಕೆಗಳ ನಿರ್ಮೂಲನೆಗಾಗಿ ತಮ್ಮ ವ್ಯಕ್ತಿಗತ ನೆಲೆಯಲ್ಲಿ ಹೊರಾಟವನ್ನೇ ಆರಂಭಿಸಿದವರು. ವೈಜ್ಞಾನಿಕ ತಳಹದಿಯ ಸಂಸ್ಥೆ-ಸಂಘಟನೆಗಳೊಂದಿಗೆ ಸೇರಿ ಸಾಮಾಜಿಕ ವೈಜ್ಞಾನಿಕತೆಯ ಬಲವರ್ಧನೆಗೆ ಶ್ರಮಿಸುತ್ತಿದ್ದು, ಇವರ ಈ ಸೇವೆಗಾಗಿ ರಾಷ್ಟ್ರ ಪ್ರಶಸ್ತಿಯೂ ದೊರಕಿದೆ.

ಹುಲಿಕಲ್ ನಟರಾಜ್ ನೀವೂ, ಆರೋಗ್ಯದತ್ತ ನಮ್ಮ ಪಯಣ, ಮನಸೇಕೆ ಹೀಗೆ, ನಿಮ್ಮ ಯಶಸ್ಸಿಗೆ ನೀವೇ ರೂವಾರಿ, ನಿಮ್ಮ ಖುಷಿ ನಿಮ್ಮ ಕೈಯಲ್ಲಿ, ಅಂಗೈಯಲ್ಲಿ ಆರೋಗ್ಯ, ಜೀವ ಕೊಡುವ ಅಮೃತ ಬಿಂದು, ಇದೂ ಸಾಧ್ಯ, ನೀವೂ ಮಾಡಿ ಪವಾಡ, ಭಾಗ-1, ನೀವೂ ಂಆಡಿ ಪವಾಡ ಭಾಗ-2 ಮುಂತಾದ ಕೃತಿಗಳನ್ನು ರಚಿಸಿದ್ದಾರೆ.

ಹುಲಿಕಲ್ ನಟರಾಜ್