About the Author

ಲೇಖಕ ಹುಸೇನಸಾಬ ವಣಗೇರಿ ಅವರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದವರು. ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣವನ್ನು ಮುಧೋಳದಲ್ಲಿ ನಂತರ ಪದವಿಪೂರ್ವ ಶಿಕ್ಷಣವನ್ನು ನರೇಗಲ್ಲನ ಕೆ.ಎಸ್.ಎಸ್ ಕಾಲೇಜಿನಲ್ಲಿ ಪೂರೈಸಿದರು. ಗದಗಿನ ಕನ್ನಡ ಕಿರಣ ಶಿಕ್ಷಣ ಸಮಿತಿ ಬಿ.ಎಸ್.ಡಬ್ಲೂ. ಮಹಾವಿದ್ಯಾಲಯ,ದಲ್ಲಿ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮಾಜ ಕಾರ್ಯ ವಿಭಾಗದಲ್ಲಿ ಪದವೀಧರರು. ಹುಬ್ಬಳ್ಳಿಯ ಸರ್ದಾರ್ ವೀರನಗೌಡ ಪಾಟೀಲ, ಮಹಿಳಾ ವಿದ್ಯಾಪೀಠದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದಲ್ಲಿ ಒಂದು ವರ್ಷ ಉಪನ್ಯಾಸಕರಾಗಿದ್ದು, ಸದ್ಯ, ಕರ್ನಾಟಕ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಪಿ.ಹೆಚ್.ಡಿ ವಿದ್ಯಾರ್ಥಿ.

ಹುಸೇನಸಾಬ ವಣಗೇರಿ

(01 May 1995)