About the Author

ಲೇಖಕಿ, ಅನುವಾದಕಿ ಜೆ.ಎಸ್.ಕುಸುಮ ಗೀತ ಅವರು ಕನ್ನಡ  ಹಾಗೂ ಹಿಂದಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರಿಗೆ ರಾಮಚಂದ್ರ ಶುಕ್ಲ ಪ್ರಶಸ್ತಿ, ಸೌಹಾರ್ದ ಸಮ್ಮಾನ್, ವಿಶಿಷ್ಟ ಹಿಂದಿ ಸೇವೆ ಸಮ್ಮಾನ್, ವಿದ್ಯಾಸಾಗರ್ ಸಾರಸ್ವತ ಸಮ್ಮಾನ್, ಸಾಹಿತ್ಯ ಸೇವಾ ಸಮ್ಮಾನ್, ಕುವೆಂಪು ಭಾಷಾಭಾರತಿ ಪ್ರಾಧಿಕಾರ ಪುಸ್ತಕ ಬಹುಮಾನ, ಸಾಹಿತ್ಯ ವಾಚಸ್ಪತಿ,  ಹಿಂದಿ ಶಿಖರ್ ಸಮ್ಮಾನ್, ಗಾರ್ಗಿ ಗುಪ್ತ ದ್ವಿವಾಗೀಶ್ ಮುಂತಾದ ಪ್ರಶಸ್ತಿಗಳು ಸಂದಿವೆ. 

ಕೃತಿಗಳು: ಮಹಾತ್ಮಗಾಂಧಿ ನನ್ನ ತಾತ, ಭಾಗ-1, ಒಂದು ಅರ್ಥಪೂರ್ಣ ಸತ್ಯ, ಅಂತಿಮ ಜ್ವಾಲೆ (ಕಾದಂಬರಿ ಅನುವಾದ)

 

ಜೆ.ಎಸ್. ಕುಸುಮಗೀತ