About the Author

ಸಾಹಿತಿ, ಸಂಶೋಧಕ ಜಯದೇವಪ್ಪ ಜೈನಕೇರಿ ಅವರು ಮೂಲತಃ ಶಿವಮೊಗ್ಗದವರು. ವಚನ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರೂ ಆಗಿದ್ದ ಇವರು ‘ಕೆಳದಿ ಅರಸರ ಯಶೋಗಾಥೆ’, ‘ಶರಣ ವೈಭವ’, ‘ವಚನಾಮೃತ’, ‘ಶರಣ ಸಂಪದ’, ‘ಸಾಹಿತ್ಯ ಸಂಪದ’ ಮುಂತಾದ ಕೃತಿಗಳನ್ನು ನೀಡಿದ್ದಾರೆ. ಅವರು 07 ಸೆಪ್ಟಂಬರ್‌ 2020ರಲ್ಲಿ ನಿಧನರಾದರು.

ಜಯದೇವಪ್ಪ ಜೈನಕೇರಿ