About the Author

ಜಯಪ್ರಕಾಶ್ ಪುತ್ತೂರು ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಸಿಂಡಿಕೇಟ್ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದರು. ನಂತರ ಅದನ್ನು ರಕ್ಷಣಾವಲಯದ ಪ್ರತಿಷ್ಠಿತ ಎ.ಡಿ.ಎ ಮತ್ತು ಡಿ.ಆರ್.ಡಿ.ಓ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದ ಉದ್ಯೋಗಕ್ಕೆ ಸೇರಿದರು. ರಕ್ಷಣಾ ವೈಮಾನಿಕ ಅಭಿವೃದ್ಧಿ ಸಂಶೋಧನೆಗಳಿಗೆ ಮೀಸಲಾದ ಎಡಿಎ ಕೆಲಸದಲ್ಲಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರಿಗೆ ನಿಕಟವಾಗಿ ಕೆಲಸ ಮಾಡಿದ್ದು ಅವರ ಹೆಗ್ಗಳಕೆ. ‘ಕಲಾಂ ಜೀವನ ಧರ್ಮ’, ‘ಅಗ್ನಿಯ ರೆಕ್ಕೆಗಳು’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಜಯಪ್ರಕಾಶ್ ಪುತ್ತೂರು