About the Author

ಲೇಖಕ ಜೋಶಿ ವೆಂ.ಮು. ಅವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರು. ಕರ್ನಾಟಕ ರಾಜ್ಯದ ಸಣ್ಣ ಉಳಿತಾಯ ಇಲಾಖೆಯ ಪ್ರಚಾರಕರಾಗಿದ್ದರು. ಕಥೆ, ಕಾದಂಬರಿ, ಪ್ರವಾಸ ಕಥನಗಳನ್ನು ರಚಿಸಿದ್ದು, ನಾಡಿನ ವಿವಿಧ ಪತ್ರಿಕೆಗಳಲ್ಲಿ ಇವರ ಬರಹಗಳು  ಪ್ರಕಟಗೊಂಡಿವೆ. 

ಕೃತಿಗಳು; ಚಿನ್ನದ ಪದಕ, ಹೊಸಬೆಳಕು, ಸೈನಿಕ ಉವಾಚ, ಸಮರ ಸೌದಾಮಿನಿ, ಸೆಳೆತದ ಶಿಲುಬೆ.

ಜೋಶಿ ವೆಂ.ಮು.

(08 Mar 1929)