About the Author

ಡಾ. ಕೆ.ಎಲ್. ಗೋಪಾಲಕೃಷ್ಣಯ್ಯ ಅವರು ಮೂಲತಃ (ಜನನ: 18-07-1938) ಕಳಸಪುರದವರು. ಎಂ.ಎ. ಹಾಗೂ ಪಿಎಚ್ ಡಿ ಪದವೀಧರರು. ಕಾಲೇಜು ಅಧ್ಯಾಪಕರಾಗಿ ನಿವೃತ್ತರು. ಚಿಂತಕರು. ಹೊಸತು ಮಾಸಪತ್ರಿಕೆಯ ಸಹ ಸಂಪಾದಕರು.

ಕೃತಿಗಳು: ತಿರುವುಗಳು (ಕಾದಂಬರಿ), ಸಮಾಜವಾದ ಪರಿಚಯ; ಶತಮಾನದ ಅಂಚಿನಲ್ಲಿ ಶಿಕ್ಷಣ; ಧರ್ಮ ನಿರಪೇಕ್ಷತೆ ಮತ್ತು ಅಲ್ಪಸಂಖ್ಯಾತರು, ಭಾರತೀಯ ಇತಿಹಾಸದ ವೈಲಕ್ಷಣಗಳು (ಅನುವಾದಿತ ಕೃತಿಗಳು), ಕನ್ನಡ ಸಾಹಿತ್ಯದಲ್ಲಿ ಪುರಾಣ ಪ್ರಜ್ಞೆ(ಪಿಎಚ್ ಡಿ ಮಹಾಪ್ರಬಂಧ)  ಸಾಹಿತ್ಯ ಸಂವಾದ, ಇತಿಹಾಸದ ರಾಜಕೀಯ (ವಿಮರ್ಶೆ/ಸಂಶೋಧನೆ),  ಪುರಾಣ (ವಿಮರ್ಶೆ)  ಭೌತವಾದೀಯ ಚಿಂತನೆಗಳು, ಯಶವಂತ ಚಿತ್ತಾಲ (ಜೀವನ ಚಿತ್ರಣ), ವಿಮರ್ಶೆಯ ದಾರಿ-1, ಪ್ರೌಢಶಾಲಾ ಕನ್ನಡ ಕೈಪಿಡಿ,ಭಾಷೆಯ ಬೆಳಕು,

ಕೆ.ಎಲ್. ಗೋಪಾಲಕೃಷ್ಣಯ್ಯ