About the Author

ಕೆ. ಮಾಯಿಗೌಡ ಅವರು ಮಂಡ್ಯ ಜಿಲ್ಲೆಯ ನವಿಲುಮಾರನಹಳ್ಳಿಯವರು. ನಿವೃತ್ತ ಮುಖ್ಯೋಪಾಧ್ಯಯರು ರಾಷ್ಟ್ರಕವಿ ಕುವೆಂಪು ಅವರೊಂದಿಗೆ ಒಡನಾಟ. ಸ್ವಾತಂತ್ಯ್ರಯೋಧ ಕನಕಪುರದ ಕರಿಯಪ್ಪನವರು, ಅಂಬೇಡ್ಕರ್, ಕೋವೂರ್, ಬಸವ, ಮಾರ್ಕ್ಸ್ , ಪೆರಿಯಾರ್ ಚಿಂತನೆಗಳಿಂದ ಪ್ರೇರಣೆ. ಸ್ಥಳೀಯ ಪತ್ರಿಕೆಯಲ್ಲೂ ಕೆಲಸ ಮಾಡಿದರು. ಮಾಜಿ ಸಚಿವ ಬಿ. ಬಸಲಿಂಗಪ್ಪ ಅವರ ಒಡನಾಟದಿಂದ (1978) ಪಾಂಡವಪುರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತರು. ನಂತರ, ದೇವರಾಜ ಅರಸು ಅವರೊಂದಿಗೆ ಇದ್ದ ಆತ್ಮೀಯ ಒಡನಾಟವು ಇತ್ತು. 

ಕೋವೂರು ಕಂಡ ವೈಜ್ಞಾನಿಕ ಸತ್ಯ-ಇವರ ಅನುವಾದಿತ ಕೃತಿ.  

ಕೆ. ಮಾಯಿಗೌಡ