About the Author

ಕಾಜೂರು ಸತೀಸ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಗ್ರಾಮದವರು.  ಶಿಕ್ಷಣ ಇಲಾಖೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ‘ಗಾಯದ ಹೂವುಗಳು’ ಮತ್ತು ‘ಕಡಲ ಕರೆ’ ಪ್ರಕಟಿತ ಕೃತಿಗಳು

ಕಾಜೂರು ಸತೀಶ