About the Author

 ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಗುಡದೂರು ಗ್ರಾಮದವರಾದ ಕಲಿಗಣನಾಥ ಅವರು ವೃತ್ತಿಯಂದ ಪತ್ರಕರ್ತ. ಕಥೆ, ಕವನ, ಲೇಖನಗಳನ್ನು ಬರೆದಿದ್ದರೂ ಸಾಹಿತ್ಯಲೋಕದಲ್ಲಿ ’ಕತೆಗಾರ’ ಎಂದೇ ಚಿರಪರಿಚಿತ. ಜಾಗತೀಕರಣದ ನಂತರದ ಹೊಸ ತಲೆಮಾರಿನ ತಲ್ಲಣಗಳಿಗೆ ಸ್ಪಂದಿಸುವ ಕಲಿಗಣನಾಥ ಅವರು, ಬದಲಾದ ಗ್ರಾಮೀಣ ಆರ್ಥಿಕತೆ ಸಂಕಷ್ಟ ಹಾಗೂ ಸಾಮಾಜಿಕ ಸ್ಥಿತ್ಯಂತರಗಳನ್ನು ತಮ್ಮ ಕತೆಗಳಲ್ಲಿ ದಾಖಲಿಸುತ್ತಾರೆ. ಮತಾಂತರ, ಮಾಮೂಲಿ ಗಾಂಧಿ, ತೂತುಬೊಟ್ಟು (ಕಥಾ ಸಂಕಲನಗಳು) ಪ್ರಕಟಿತ ಕೃತಿಗಳು.

ಕಲಿಗಣನಾಥ ಗುಡದೂರು

(11 Oct 1974)

BY THE AUTHOR