About the Author

ಕಂ.ಕ ಮೂರ್ತಿ ಅವರು ಪತ್ರಕರ್ತರು. ಗ್ರಾಮೀಣ ಪತ್ರಿಕಾವೃತ್ತಿಯ ಮೂಲಕ ವ್ಯವಸಾಯ ಆರಂಭಿಸಿದರು. 5 ವರ್ಷಗಳಿಂದ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 24 ವರ್ಷಗಳಿಂದ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ರಾಜಕೀಯ ವರದಿಗಾರರು. ಹಾಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸರ್ಕಾರಿ ನಾಮನಿರ್ದೇಶನ ಸದಸ್ಯರಾಗಿದ್ದು, ಹಲವು ಪತ್ರಿಕಾ ಸಂಘಟನೆಗಳಲ್ಲೂ ಕೆಲಸ ಮಾಡಿದ್ದಾರೆ. ಅನೇಕ ಕತೆಗಳು ಮತ್ತು ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕೃತಿಗಳು : ನವೋದಯ

ಪ್ರಶಸ್ತಿ-ಪುರಸ್ಕಾರಗಳು : ನಾಡಪ್ರಭು ಕೆಂಪೇಗೌಡ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ‘ಎಚ್. ಎಸ್ ದೊರೆಸ್ವಾಮಿ ವಾರ್ಷಿಕ ಪ್ರಶಸ್ತಿ.

ಕಂ.ಕ. ಮೂರ್ತಿ