About the Author

ಮೂಲತಃ ಉತ್ತರಕನ್ನಡದ ಶಿರಸಿಯ ಕಡವೆ ಗ್ರಾಮದವರಾದ  ಕಮಲಾಕರ ಕಡವೆ, ಅವರು ಸದ್ಯ ಮಹಾರಾಷ್ಟ್ರದ ಅಹಮದನಗರದಲ್ಲಿ ಕಾಲೇಜು ಪ್ರಾಧ್ಯಾಪಕರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ ಭಾಷೆಗಳಲ್ಲಿ ಬರೆಯುವ ಅವರು ಅನುವಾದದಲ್ಲಿಯೂ ಆಸಕ್ತರಾಗಿದ್ದಾರೆ. ಮೂರು ಕವನ ಸಂಕಲನ ಪ್ರಕಟಿಸಿದ್ದಾರೆ: ಚೂರುಪಾರು ರೇಶಿಮೆ (ಅಭಿನವ, 2006, ಪುತಿನ ಪ್ರಶಸ್ತಿ) ಮತ್ತು ಮುಗಿಯದ ಮಧ್ಯಾಹ್ನ (ಅಕ್ಷರ, 2010), ಜಗದ ಜತೆ ಮಾತುಕತೆ (ಅಕ್ಷರ, 2017).

ಕಮಲಾಕರ ಕಡವೆ