About the Author

ಲೇಖಕಿ ಕವಿತಾ ಆಡೂರು ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ವಿಜಯವಾಣಿ ದಿನಪತ್ರಿಕೆಯಲ್ಲಿ ಅಂಕಣಗಾರ್ತಿ. ಮಂಕುತಿಮ್ಮನ ಕಗ್ಗದ ಪ್ರಸಿದ್ಧ ವಾಚಕಿಯೂ ಹೌದು. 

ಕೃತಿಗಳು: ನೇತ್ರದಂದದೆ ನೋಟ (ಕಗ್ಗದ ಬೆಳಕಿನಲ್ಲಿ ಕಂಡ ಕಾಣ್ಕೆ)

ಪ್ರಶಸ್ತಿ-ಪುರಸ್ಕಾರಗಳು: ಸಿ.ಆರ್.ಭಟ್ ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ ಲಭಿಸಿದೆ.

ಕವಿತಾ ಆಡೂರು