About the Author

ಕವಿತಾ ಹಿರೇಮಠ ಅವರು ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಚಿಂಚರಕಿ ಎಂಬ ಗ್ರಾಮದಲ್ಲಿ. ಬಾಲ್ಯದಿಂದಲೂ ಬರವಣಿಗೆಯ ಹವ್ಯಾಸ ಬೆಳೆಸಿಕೊಂಡಿದ್ದ ಇವರು, ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಸ್ವಂತ ಫೋಟೋ ಸ್ಟುಡಿಯೋದಲ್ಲಿ ಛಾಯಾಗ್ರಾಹಕಿಯಾಗಿದ್ನದಾರೆ. ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡು 150ಕ್ಕೂ ಹೆಚ್ಚು ಗಝಲ್ ಗಳನ್ನು ಬರೆದಿದ್ದಾರೆ. ಕೃತಿ: ಹೃದಯವೀಣೆ

ಕವಿತಾ ಹಿರೇಮಠ