About the Author

ಲೇಖಕಿ ಕಾವ್ಯ ಪುನೀತ್ ಅವರು ಮೂಲತಃ ಮಲೆನಾಡಿನ ಸಕಲೇಶಪುರ ಜಿಲ್ಲೆಯ ವನಗೂರಿನವರು. ತಾಯಿ ವನಜಾಕ್ಷಿ ಮತ್ತು ತಂದೆ ಲೇ. ಕೃಷ್ಣಸ್ವಾಮಿ. 1990 ಫೆಬ್ರವರಿ 6ರಂದು ಜನನ. ಪ್ರಾಥಮಿಕ ಪ್ರೌಢ ವಿದ್ಯಾಭ್ಯಾಸಗಳು ಸರ್ಕಾರಿ ಶಾಲೆಗಳಲ್ಲಿ ಹಾಗೂ ಬಿ.ಕಾಂ ಪದವಿಯನ್ನ ಬೆಂಗಳೂರಿನ ಕೊಲಂಬೆಸಿಯಾ ಕಾಲೇಜಿನಲ್ಲಿ ಪಡೆದಿರುತ್ತಾರೆ. ಸುಮಾರು 12 ವರ್ಷಗಳಿಂದ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡಿದ ಅನುಭವದ ಜೊತೆಗೆ ಓದು ಮತ್ತು ಬರಹದ ಹವ್ಯಾಸಗಳಿವೆ. ಸತತ ಮೂರು ವರ್ಷಗಳಿಂದ ಮುಖಪುಟ, ಪ್ರತಿಲಿಪಿಯಲ್ಲಿ ಇವರ ಕವಿತೆ, ಲೇಖನಗಳು ಚಾಲ್ತಿಯಲ್ಲಿವೆ.

ಕೃತಿಗಳು: ನಿರ್ಧಾರ - ಬದುಕ ಪುಟದಲ್ಲೊಂದು ಭಾವದ ಅಲೆ, ಪತಂಗ, ಇಂತೀ ನಿನಗೆ ಸಲ್ಲದವಳು

ಕಾವ್ಯ ಪುನೀತ್

(06 Feb 1990)