About the Author

ಡಾ. ಕಿರಣ ಅಂಕ್ಲೇಕರ ಉತ್ತರ ಕನ್ನಡ ಜಿಲ್ಲೆಯ  ಅಂಕೋಲೆಯವರು.  ಪ್ರಾಥಮಿಕ ವಿಧ್ಯಾಭ್ಯಾಸವನ್ನು ಗೋಕರ್ಣದಲ್ಲಿ ಮಾಡಿ, ಹೈಸ್ಕೂಲ್ ಹಾಗೂ ಕಾಲೇಜು ವ್ಯಾಸಂಗವನ್ನು ಅಂಕೋಲೆಯಲ್ಲಿ ಮುಗಿಸಿದ್ದಾರೆ. ಬಳಿಕ ಎಂ.ಎಸ್‌.ಸಿ. ಮತ್ತು ರಸಾಯನಶಾಸ್ತ್ರದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್‌ ಪದವಿ. ಬಹುರಾಷ್ಟ್ರೀಯ ಔಷಧ ಕಂಪೆನಿಯಲ್ಲಿ ಕೆಲಸಮಾಡುತ್ತಿದ್ದು, ಸದ್ಯ ಪುಣೆಯಯಲ್ಲಿ ಕುಟುಂಬದವರೊಂದಿಗೆ ವಾಸವಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಸಂಗೀತ, ಛಾಯಾ ಚಿತ್ರಗ್ರಹಣ ಮತ್ತು ಪರಿಸರ ಸಂರಕ್ಷಣೆಯಂತಹ ಸಾಮಾಜಿಕ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕೃತಿಗಳು: ʻಬೆಳಕಿದೆ ಭಯ ಬೇಡʼ, ʼಬೂರಲ ಗದ್ದೆʼ.

ಕಿರಣ ಅಂಕ್ಲೇಕರ