About the Author

ಕೆ.ಜಿ.ಎಫ್‌. ಮೂಲದರಾದ ಕೋಗಿಲಹಳ್ಳಿ ಕೃಷ್ಣಪ್ಪ ಅವರು ಭರತ್‌ನಗರದ ಬಿಇಎಂಎಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು 13 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಬಂಗಾರಪೇಟೆ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಧ್ಯಕ್ಷರಾಗಿದ್ದ ಕೋಗಿಲಹಳ್ಳಿ ಕೃಷ್ಣಪ್ಪ, ಕೋಲಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದಾರೆ. 

ಕೋಗಿಲಹಳ್ಳಿ ಕೃಷ್ಣಪ್ಪ

(10 Jul 1944)