About the Author

ಕುಪ್ಪೆ ನಾಗರಾಜ ಅವರು ಸಮಾಜದ ಅಲಕ್ಷಿತ ಸಮುದಾಯದ ಕುಟುಂಬದಿಂದ ಬಂದವರು. ಸ್ವ-ಸಾಮರ್ಥ್ಯದಿಂದ ಆಶ್ರಮ ಶಾಲೆಯಲ್ಲಿ ಕಲಿತು ವಿದ್ಯಾಭ್ಯಾಸ ಮಾಡಿದವರು. ವಿದ್ಯಾರ್ಥಿ ದೆಸೆಯಿಂದಲೇ ದಲಿತ ಮತ್ತು ಪ್ರಗತಿಪರ ಚಳುವಳಿಗಳಲ್ಲಿ ಭಾಗಿಯಾಗಿರುವ ಅವರು ಇದೀಗ ಕರ್ನಾಟಕ ಖಜಾನೆ ಇಲಾಖೆಯಲ್ಲಿ ಪತ್ರಾಂಕಿತ ಉಪಖಜಾನಾಧಿಕಾರಿ.

ಪ್ರಶಸ್ತಿಗಳು : ಅಲೆಮಾರಿ ಸಿರಿ, ಸುವರ್ಣ ಕನ್ನಡಿಗ, ಬೋಧಿವರ್ಧನ ಇವರಿಗೆ ದೊರೆತ ಪ್ರಶಸ್ತಿಗಳು. 

ಕೃತಿಗಳು : ಅಲೆಮಾರಿಯ ಅಂತರಂಗ

ಕುಪ್ಪೆ ನಾಗರಾಜ