About the Author

ಶಾಂತಕುಮಾರಿ ಎಲ್.ವಿ., ಎಂ.ಎ.(ಇಂಗ್ಲಿಷ್) ಹಿಂದಿ(ವಿಶಾರದ) ಪದವೀಧರರು. ನಿವೃತ್ತ ಪ್ರಾಧ್ಯಾಪಕರು. ಮೈಸೂರಿನಲ್ಲಿ 10-03-1938 ರಂದು ಜನಿಸಿದರು. ತಂದೆ ಲಕ್ಕೇನಹಳ್ಳಿ ವೆಂಕಟರಾಮಯ್ಯ, ತಾಯಿ- ಲಲಿತಮ್ಮ.

ಎಚ್.ವಿ. ಸಾವಿತ್ರಮ್ಮ-2006, ಅನುಪಮಾ ನಿರಂಜನ -2016,, ಸಿ.ಎನ್. ಜಯಲಕ್ಷ್ಮೀದೇವಿ -2007, ಸುಧಾ ಮೂರ್ತಿ-2010 ರಲ್ಲಿ ಇವರ ಪ್ರಕಟಿತ ಕೃತಿಗಳು. ನೆನಪು ಗರಿ ಬಿಚ್ಚಿದಾಗ, ಚೈತನ್ಯದ ಚಿಲುಮೆ-ಜೀವನ ಚಿತ್ರಗಳು. ಪಪೆ ಮತ್ತು ಇತರ ಕತೆಗಳನ್ನು ಭಾಷಾಂತರಿಸಿದ್ದಾರೆ. ಯುಗಸಾಕ್ಷಿ-2009 ರಲ್ಲಿ ವಿಮರ್ಶಾ ಕೃತಿ ಪ್ರಕಟವಾಗಿದೆ. 

ಎಲ್. ವಿ. ಶಾಂತಕುಮಾರಿ