About the Author

ಲಕ್ಷ್ಮಿ ಕೆ. ಅವರು ಮೂಲತಃ ಮಂಜೇಶ್ವರದವರು. ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿ. ದ್ರಾವಿಡ ಭಾಷೆಗಳನ್ನು ಬಲ್ಲವರು. ‘ಮರುಭೂಮಿಯ ಮಳೆ ಹನಿಗಳು’ ಅವರ ಕವನ ಸಂಕಲನ.

ಲಕ್ಷ್ಮಿ ಕೆ.