About the Author

ಕತೆಗಾರ್ತಿ ಲಕ್ಷ್ಮೀದೇವಿ ಕಮ್ಮಾರ (ಪತ್ತಾರ) ಅವರು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕಿ. ಯಶಸ್ಸಿನ ದಾರಿದೀಪಗಳು (ಕಥಾ ಸಂಕಲನ-ವೆಂಕಟರಾಮಯ್ಯ ಶ್ರೀನಿವಾಸ್ ರಾವ್ ದತ್ತಿ ಪ್ರಶಸ್ತಿ ಪುರಸ್ಕೃತ ಕೃತಿ) ಕತ್ತಲೆಗಂಟಿದ ಬೆಳಕು:ಈ ಕವನ ಸಂಕಲನಕ್ಕೆ ಕಾವ್ಯ ಮಾಣಿಕ್ಯ ರಾಜ್ಯ ಪ್ರಶಸ್ತಿ (2017) ಲಭಿಸಿದೆ. ಅವರ ಹಲವು ಕವನ, ಲೇಖನಗಳು ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವರಿಗೆ ಬಸವಚೇತನ ಪ್ರಶಸ್ತಿ ರುಕ್ಮಿಣಿಬಾಯಿ ಸ್ಮಾರಕ ಪ್ರಶಸ್ತಿ. ಟೈಮ್ಸ್ ಆಫ್ ಇಂಡಿಯಾದವರ ಟಾಫಿಟ್ ಅವಾರ್ಡ್(ಶಿಕ್ಷಣಕ್ಕಾಗಿ)2018-19, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ(2019) ಲಭಿಸಿವೆ.

ಲಕ್ಷ್ಮೀದೇವಿ ಕಮ್ಮಾರ (ಪತ್ತಾರ)