About the Author

ಲಕ್ಷ್ಮೀಕಾಂತ ಎಸ್. ಹೆಗಡೆ ಅವರು ಉತ್ತಮ ಅನುವಾದಕರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2020ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು. ಭಾರತದಲ್ಲಿ ವಿಜ್ಞಾನ, ಆಧುನಿಕ ವಿಜ್ಞಾನ : ಐತಿಹಾಸಿಕ ಮತ್ತು ಸಾಮಾಜಿಕ ಸಮೀಕ್ಷೆ  ಭಾರತ ಭಂಜನ (ದ್ರಾವಿಡ ಹಾಗೂ ದಲಿತ ಬಿರುಕುಗಳಲ್ಲಿ ಪಾಶ್ಚಾತ್ಯ ಕೈವಾಡ (ಅನುವಾದಿತ ಕೃತಿಗಳು), 

ಲಕ್ಷ್ಮೀಕಾಂತ ಹೆಗಡೆ