About the Author

ಕರ್ನಾಟಕದ ಪ್ರಮುಖ ರಾಜಕೀಯ ಹಾಗೂ ಅಭಿವೃದ್ಧಿ ಚಿಂತಕರಾಗಿರುವ ಎಂ.ಚಂದ್ರಪೂಜಾರಿ ಅವರು ಪ್ರಸ್ತುತ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಂಶೋಧನೆ: ಏನು? ಏಕೆ? ಹೇಗೆ?, ಸಮಾಜ ಸಂಶೋಧನೆ, ಸಂಶೋಧನ ಜವಾಬ್ದಾರಿ, ಸಂಶೋಧನ ಪ್ರಸ್ತಾವ, ದೇಶೀಯತೆ ನೆರಳಲ್ಲಿ ವಿಕೇಂದ್ರೀಕರಣ, ಜಂಟಿ ಅರಣ್ಯ ಯೋಜನೆ, ಅಭಿವೃದ್ಧಿ ಮತ್ತು ರಾಜಕೀಯ, ರಾಜಕೀಯದ ಬಡತನ, ಬಡತನ ಮತ್ತು ಪ್ರಜಾಪ್ರಭುತ್ವ- ಇವರ ಪ್ರಮುಖ ಕೃತಿಗಳು.

ಎಂ. ಚಂದ್ರ ಪೂಜಾರಿ