About the Author

ಎಮ್. ಎನ್ ದಿನೇಶ ಉಪ್ಪೂರ ಅವರು ಮೂಲತಃ ಉಡುಪಿ ಜಿಲ್ಲೆಯ ಅಂಬಾಗಿಲು ಸಮೀಪದ ಸಂತೆಕಟ್ಟೆವರು. ಮೆಸ್ಕಾಂ ನ ನಿವೃತ್ತ ಅಧಿಕಾರಿ. ಯಕ್ಷಗಾನ ವೇಷ, ಯಕ್ಷಗಾನ ಪ್ರಸಂಗ ರಚನೆ, ನಾಟಕಗಳಲ್ಲಿ ಆಸಕ್ತಿ. ಓದುವುದು ಬರೆಯುವುದು ಅವರ ಹವ್ಯಾಸ. ಅವರ ಅನೇಕ ಸಣ್ಣ ಕತೆಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 

ಕೃತಿಗಳು : ನನ್ನೊಳಗೆ

ಎಮ್. ಎನ್ ದಿನೇಶ ಉಪ್ಪೂರ