About the Author

ಎಂ.ಪಿ.ಮಂಜಪ್ಪ ಶೆಟ್ಟಿ ಚಿಕ್ಕಮಗಳೂರು ಜಿಲ್ಲೆಯ ಮಸಗಲಿಯವರು. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೃಷಿಯನ್ನು ಮಾಡಿರುವ ಅವರು ವ್ಯಕ್ತಿಚಿತ್ರಗಳನ್ನು ರಚಿಸಿರುತ್ತಾರೆ.

ಕೃತಿಗಳು: ನನ್ನಯ್ಯ ಚಾರಿತ್ರ, ಗುರುದತ್ತ ಚರಿತ್ರೆ, ಕೃಷ್ಣರಾಜ ವಿಲಾಸ, ಕಾವೇರಿ ಮಹಾತ್ಮೆ, ಚೆಲುವಾಂಬೆಯ ಕೃತಿಗಳು,

ಎಂ.ಪಿ. ಮಂಜಪ್ಪ ಶೆಟ್ಟಿ