About the Author

ಲೇಖಕ ಎಮ್.ಆರ್. ಸತ್ಯನಾರಾಯಣ್ ಅವರು ಮೂಲತಃ ಶಿವಮೊಗ್ಗದವರು. ಬರವಣಿಗೆ ಅವರ ಆಸಕ್ತಿ ಕ್ಷೇತ್ರವಾಗಿದೆ. ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದಿಂದ ಕನಕದಾಸರ ಕುರಿತ ಮೂರು ಸಂಪುಟಗಳ ಸಂಶೋಧನೆಯನ್ನು ಮಾಡಿರುತ್ತಾರೆ.

ಕೃತಿಗಳು: ಕನಕದಾಸರ ವರಮೋಹನತರಂಗಿಣಿ ಸಂಪುಟ-1, ಕನಕದಾಸರ ವರಮೋಹನತರಂಗಿಣಿ ಸಂಪುಟ-2, ಕನಕದಾಸರ ವರಮೋಹನತರಂಗಿಣಿ ಸಂಪುಟ-3

ಎಮ್.ಆರ್. ಸತ್ಯನಾರಾಯಣ್