About the Author

ಲೇಖಕ ಎಂ. ರಾಘವೇಂದ್ರ ದೇಸಾಯಿ ಅವರು ಮೂಲತಃ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದವರು. ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಪತ್ರಿಕೋದ್ಯಮದ ಆಸಕ್ತಿಯಿಂದಾಗಿ ನಾಡಿದ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಜಯವಾಣಿ ಪತ್ರಿಕೆಯ ಕಲಬುರಗಿ ಆವೃತ್ತಿಯ ಹಿರಿಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಎಂ. ರಾಘವೇಂದ್ರ ದೇಸಾಯಿ

(13 Oct 1962)