About the Author

ಎಮ್. ರಾಮಚಂದ್ರ ಅವರು 30 ವರ್ಷಕ್ಕಿಂತಲೂ ಹೆಚ್ಚು ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಾ , ಕಾಲೇಜಿನ ಸಾಹಿತ್ಯ ಸಂಘದ ಅಧ್ಯಕ್ಷರಾಗಿ , ವಿಚಾರ ಸಂಕಿರಣ, ಕವಿಗೋಷ್ಠಿ, ಹೀಗೆ ಹಲವಾರು ವೈವಿಧ್ಯಮಯವಾದ ಕಾರ್ಯಕ್ರಮಗಳನ್ನು ಆಯೋಜಿಸಿದ್ಧಾರೆ. ಕಾರ್ಕಳದಲ್ಲಿ 1997ರಲ್ಲಿ ಸಾಹಿತ್ಯ ಸಂಘ ಸ್ಥಾಪಿಸಿದ್ದಾರೆ. ಬಾಡದ ಹೂಗಳು, ನೆನಪಿನ ಸುರಗಿ, ಚಿತ್ರ ಚರಿತ್ರೆ, ಇವರ ಪ್ರಮುಖ ಪುಸ್ತಕಗಳು. ’ಸೇಡಿಯಾಪು ಕೃಷ್ಣಭಟ್ಟರ ಪತ್ರಾವಳಿ’ ಇವರ ಸಂಪಾದಿತ ಕೃತಿಯಾಗಿದೆ. 

ಎಂ. ರಾಮಚಂದ್ರ