About the Author

ಮೂಲತಃ ಮೈಸೂರಿನವರಾದ ಎಂ.ಎಸ್.ರಘುನಾಥ್ ಅವರು ಜನಿಸಿದ್ದು 1950 ಜನವರಿ 8 ರಂದು. ಮೈಸೂರು ಹಾಗೂ ಬೆಂಗಳೂರನಲ್ಲಿ ಶಿಕ್ಷಣ ಪಡೆದಿರುವ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ರಾಜ್ಯದ ಹಲವಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ.

ನೆರಳಿನ ರೇಖೆಗಳು ಅನುವಾದಿತ ಕೃತಿಗೆ ಶಿವಮೊಗ್ಗ ಕರ್ನಾಟ ಸಂಘ ಪುಸ್ತಕ ಬಹುಮಾನ ಬಂದಿದೆ. ಇವರ ಪ್ರಮುಖ ಅನುವಾದಿತ ಕೃತಿಗಳೆಂದರೆ ನೀಲಿಗುಚ್ಚ(ಯೂರೋಪಿಯನ್ ಆಯ್ದ ಕಥೆಗಳ ಅನುವಾದ), ಜವಹರಲಾಲ್‌ ನೆಹರೂ, ಪ್ರವಾಹಕ್ಕೆ ಎದುರಾಗಿ, ನೆರಳಿನ ರೇಖೆಗಳು, ಕರ್ನಲ್‌ಗೆ ಯಾರು ಬರೆಯುವುದಿಲ್ಲ, G.P Rajarathnam, Caught in the world of Binaries ಮುಂತಾದವು.

ಎಂ.ಎಸ್.ರಘುನಾಥ್

(08 Jan 1950)