About the Author

ಕವಯತ್ರಿ ಮಧುರಾ ಎನ್. ಭಟ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಗೋಡು ಗ್ರಾಮದವರು. ಹೊನ್ನಾವರದಲ್ಲಿ ವ್ಯಾಸಂಗ ಮಾಡಿದ್ದು, ಸದ್ಯ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ತಮ್ಮದೇ ಸಿ ಎನ್ ಸಿ ಮ್ಯಾನ್ಯುಫ್ಯಾಕ್ಚರಿಂಗ್ ಕಂಪನಿ ಹೊಂದಿದ್ದಾರೆ. ಗಝಲ್, ಕವಿತೆ, ಛಂದೋಬದ್ಧ ಕಾವ್ಯ ಹೀಗೆ ಸಾಹಿತ್ಯದ ಹಲವಾರು ಪ್ರಕಾರಗಳ ರಚನೆಯಲ್ಲಿ ಆಸಕ್ತಿ ಹೊಂದಿದ್ದಾರೆ. 

ಕೃತಿಗಳು: ಮಧುರ, ಗೋಧೂಳಿ (ಗಜಲ್ ಸಂಕಲನಗಳು)

ಮಧುರಾ ಎನ್. ಭಟ್ (ಮಧುರಾ ಮೂರ್ತಿ)

(27 May 1985)