About the Author

ಕವಿ ಮಹಾಂತೇಶ ಪಾಟೀಲ ಅವರು 1986 ಜೂನ್ 01 ಕೊಡಗು ಜಿಲ್ಲೆಯ ಚಿಕ್ಕಅಳುವಾರದಲ್ಲಿ ಜನಿಸಿದರು. ಮಂಗಳೂರು ವಿ.ವಿಯಲ್ಲಿ  ಸ್ನಾತಕೋತ್ತರ ಪದವಿ ಪಡೆದಿರುವ ಅವರು ಕನ್ನಡ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದರು. ಪ್ರಸ್ತುತ ದಾವಣಗೆರೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಣೆ. ‘ಒಡೆದ ಬಣ್ಣದ ಚಿತ್ರಗಳು’ ಅವರ ಚೊಚ್ಚಲ ಕವನ ಸಂಕಲನ 2017ರಲ್ಲಿ ಪ್ರಕಟವಾಗಿದೆ.

ಮಹಾಂತೇಶ ಪಾಟೀಲ