About the Author

ಕಲಬುರಗಿ ಜಿಲ್ಲೆಯ ಚಿತ್ತಾಪುರದವರಾದ ಡಾ. ಮಲ್ಲಿಕಾರ್ಜುನ ಬಾಗೋಡಿ ಅವರು ದೃಶ್ಯಕಲಾ ಸಾಹಿತ್ಯದ ಪ್ರಮುಖ ಲೇಖಕರು. ಸ್ವತಃ ಕಲಾವಿದರಾಗಿರುವ ಮಲ್ಲಿಕಾರ್ಜುನ ಅವರು ಸದ್ಯ ಗುಲ್ಬರ್ಗ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಅಧ್ಯಾಪಕರಾಗಿದ್ದಾರೆ. ಸುರಪುರದ ಚಿತ್ರಕಲೆ ಕುರಿತು ಮಂಡಿಸಿದ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ದೊರೆತಿದೆ.

ಮಲ್ಲಿಕಾರ್ಜುನ ಬಾಗೋಡಿ

(10 Jun 1974)