About the Author

ಕವಿ ಮಲ್ಲಿಕಾರ್ಜುನಗೌಡ ತೂಲಹಳ್ಳಿ ಅವರು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.  'ಶರೀಫನ ಬೊಗಸೆ' ಮತ್ತು 'ತುಂಗಭದ್ರೆಯ ಪಾತ್ರದಲಿ’ ಅವರ ಪ್ರಕಟಿತ ಕವನ ಸಂಕಲನಗಳು. ಹಲವಾರು ಕವಿತೆಗಳು ಕನ್ನಡ ಪ್ರಭ, ಅವಧಿ ಮುಂತಾದ ದಿನ ಪ್ರತಿಕೆಗಳಲ್ಲಿ ಪ್ರಕಟವಾಗಿವೆ.

ಮಲ್ಲಿಕಾರ್ಜುನಗೌಡ ತೂಲಹಳ್ಳಿ

BY THE AUTHOR