About the Author

ಹಿರಿಯ ಲೇಖಕ, ಚಿಂತಕ ಮಂಗ್ಳೂರು ವಿಜಯ ಅವರು ಮೂಲತಃ ಮಂಗಳೂರಿನವರು. ಸಂವಿಧಾನಾತ್ಮಕ ಆಶಯಗಳನ್ನೇ ಬದುಕಾಗಿಸಿಕೊಂಡು, ಹಲವಾರು ಕಾರ್ಯಗಾರ, ಶಿಬಿರ ಶಾಲೆಗಳಲ್ಲಿ ಸಂವಿಧಾನದ ಪ್ರಾಮುಖ್ಯತೆ ಬಗ್ಗೆ ಉಪನ್ಯಾಸ ನೀಡುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಆಂಧ್ರ ಪ್ರದೇಶ ಮೂಲ ಚಿಂತಕ ‘ಕಾಂಚ ಐಲಯ್ಯ’ ಅವರ ಕೃತಿಯನ್ನು‘ನಾನೇಕೆ ಹಿಂದೂ ಅಲ್ಲ’ ಎನ್ನುವ ಶೀರ್ಷಿಕೆಯಡಿ ಅನುವಾದಿಸಿದ್ಧಾರೆ. ಈ ಕೃತಿಯನ್ನು ಲಡಾಯಿ ಪ್ರಕಾಶನ ಪ್ರಟಿಸಿದೆ. 

ಮಂಗ್ಳೂರು ವಿಜಯ