About the Author

ಮಂಜುನಾಥ ನಾಯ್ಕ ಯಲ್ವಡಿಕವೂರ ಅವರು ಉತ್ತರ ಕನ್ನಡದ ಭಟ್ಕಳ ಮೂಲದವರು. ವೃತ್ತಿಯಲ್ಲಿ ಪೊಲೀಸ್ ಇಲಾಖೆಯಲ್ಲಿರುವ ಇವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಸಾಹಿತ್ಯಾಸಕ್ತರು. ‘ಅಂಜುಬುರುಕಿಯ ರಂಗವಲ್ಲಿ’ ಇವರ ಚೊಚ್ಚಲ ಕವನ ಸಂಕಲನ.

ಮಂಜುನಾಥ ನಾಯ್ಕ ಯಲ್ವಡಿಕವೂರ