About the Author

ಮನೋಹರ ಎನ್. ಮರಗುತ್ತಿ ಅವರು ಮೂಲತಃ ಕಲಬುರಗಿ ಜಿಲ್ಲೆ ಹಾಗೂ ತಾಲೂಕಿನ ಮರಗುತ್ತಿ ಗ್ರಾಮದವರು.1968ರ ಡಿಸೆಂಬರ್ 5 ರಂದು ಜನನ. ಬಿ.ಕಾಂ ಹಾಗೂ ಪಿಜಿಡಿಬಿಎಂ ಪದವೀಧರರು. ಸದ್ಯ, ಮುತ್ತೂಟ್ ಫಿನ್ ಕಾರ್ಪ್ ಲಿಮಿಟೆಡ್ ನಲ್ಲಿ ಹಿರಿಯ ಶಾಖಾ ವ್ಯವಸ್ಥಾಪಕರಾಗಿ ಸೇವೆಯಲ್ಲಿದ್ದಾರೆ. 

ಕೃತಿಗಳು:  ನೆನಪಿನ ನಾವಿಕ, ವರದ ಮಗು (ಕವನ ಸಂಕಲನಗಳು),  ಮುತ್ತುಗಳ ಸುತ್ತ (ಸಾಮಾನ್ಯ ಜ್ಙಾನ ಮತ್ತು ನುಡಿಮುತ್ತುಗಳು) ಜನ್ಮಗ್ರಂಥ (ಕಾದ೦ಬರಿ). ಪರಿವರ್ತನೆ (ಕಥಾ ಸಂಕಲನ). 

ಪ್ರಶಸ್ತಿ-ಪುರಸ್ಕಾರಗಳು: ಬಸವ ಪುರಸ್ಕಾರ ಹಾಗೂ 65ನೇ ಕನ್ನಡ ರಾಜ್ಯೋತ್ಸವ ರತ್ನ ಪ್ರಶಸ್ತಿ ಲಭಿಸಿವೆ. 

ಮನೋಹರ ಎನ್. ಮರಗುತ್ತಿ

(05 Dec 1968)