About the Author

ಲೇಖಕ ಮೊಹಮ್ಮದ್ ಅಜರುದ್ದೀನ್ ಅವರು ಮೂಲತಃ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದವರು. ಪ್ರಸ್ತುತ ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ  ಎಂಜನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ,  ಪ್ರಾದೇಶಿಕ ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದಾರೆ.

ಕೃತಿಗಳು : ಅಕ್ಕಿ-ಚುಕ್ಕಿ, ನಿಸರ್ಗ ನಾದ, ಹೆಬ್ಬೊಳಲು.

ಪ್ರಶಸ್ತಿ-ಪುರಸ್ಕಾರಗಳು:  ಕಾವ್ಯಶ್ರೀ ಪ್ರಶಸ್ತಿ

ಮೊಹಮ್ಮದ್ ಅಜರುದ್ದೀನ್