About the Author

ಡಾ. ಮೃತ್ಯುಂಜಯ ರುಮಾಲೆ ಅವರು ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕರು. ಜೇಡರ ದಾಸಿಮಯ್ಯ, ಹಾವಿನಹಾಳು ಕಲ್ಲಪ್ಪಯ್ಯಗಳ ಪವಾಡ ಸಾಂಗತ್ಯ, 'ವಚನ ನಿಘಂಟು' (ಸಂಕೀರ್ಣ), ಸಮಗ್ರ ಸಂಶೋಧಕ ಎಂ ಎಂ ಕಲಬುರ್ಗಿ ಸೇರಿದಂತೆ ಇತರೆ ಕೃತಿಗಳನ್ನು ರಚಿಸಿದ್ದಾರೆ. 

ಮೃತ್ಯುಂಜಯ ರುಮಾಲೆ

BY THE AUTHOR