About the Author

ಕಥಾಲೇಖಕ, ಚಿತ್ರ ಕಲಾವಿದ ಎಂ. ಎಸ್. ಪ್ರಕಾಶ್ ಬಾಬು ಅವರು ಮೂಲತಃ ಚಿತ್ರದುರ್ಗದವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದು ಹಲವಾರು ಚಲನಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ‘ಅತ್ತಿಹಣ್ಣು ಮತ್ತು ಕಣಜ’ ಅವರ ಪ್ರಶಸ್ತಿ ವಿಜೇತ ಚಿತ್ರ. ಅವರ ಹಲವಾರು ಬರಹಗಳು ಪತ್ರಿಕೆಯಲ್ಲಿ ಪ್ರಕಟವಾಗಿವೆ.

ಎಂ.ಎಸ್. ಪ್ರಕಾಶ್ ಬಾಬು