ಕಥಾಲೇಖಕ, ಚಿತ್ರ ಕಲಾವಿದ ಎಂ. ಎಸ್. ಪ್ರಕಾಶ್ ಬಾಬು ಅವರು ಮೂಲತಃ ಚಿತ್ರದುರ್ಗದವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದು ಹಲವಾರು ಚಲನಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ‘ಅತ್ತಿಹಣ್ಣು ಮತ್ತು ಕಣಜ’ ಅವರ ಪ್ರಶಸ್ತಿ ವಿಜೇತ ಚಿತ್ರ. ಅವರ ಹಲವಾರು ಬರಹಗಳು ಪತ್ರಿಕೆಯಲ್ಲಿ ಪ್ರಕಟವಾಗಿವೆ.
ಇದ್ಯಾವುದೂ ಬೇಕಿರಲಿಲ್ಲ
©2025 Book Brahma Private Limited.