About the Author

ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ಗುಡದಿನ್ನಿಯಲ್ಲಿ ಜನಿಸಿದ ಮುದಿರಾಜ್ ಬಾಣದ್ ಅವರು ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ರಾಯಚೂರಿನಲ್ಲಿ ಅಂಚೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಅವರಿಗೆ 2011ರಲ್ಲಿ ಮತ್ತು 2019 (ಹೇನು ಕತೆಗೆ)ರಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಜಯತೀರ್ಥ ರಾಜಪುರೋಹಿತ ರಾಜ್ಯಮಟ್ಟದ ಕತಾಸ್ಪರ್ಧೆಯಲ್ಲಿ ಬಹುಮಾನ ಪಡೆದಿವೆ.

 

ಮುದಿರಾಜ್ ಬಾಣದ್

(01 May 1986)

Books by Author

BY THE AUTHOR