About the Author

ಮುನವ್ವರ್ ಜೋಗಿಬೆಟ್ಟು ಅವರ ಊರು ಉಪ್ಪಿನಂಗಡಿ ಪಟ್ಟಣಕ್ಕೆ ಸಮೀಪವಿರುವ ಜೋಗಿಬೆಟ್ಟು. ಇಷ್ಟದ ಲೇಖಕ ತೇಜಸ್ವಿ ಮತ್ತು ಹಳ್ಳಿ ಸೊಗಡಿನಲ್ಲೇ  ಬೆಳೆದಿದ್ದರಿಂದ ಪ್ರಾಣಿ ಪ್ರಪಂಚ, ಪರಿಸರದ ಬಗ್ಗೆ ವಿಶೇಷ ಕಾಳಜಿಯೊಂದಿರುವ ಅವರು ಪ್ರಸ್ತುತ ಕೆಂಡ ಸಂಪಿಗೆ ಅಂತರ್ಜಾಲ ಪತ್ರಿಕೆಯಲ್ಲಿ ' ಪರಿಸರ ಕಥನ' ಅಂಕಣಗಳು ಬರೆಯುತ್ತಿದ್ದಾರೆ. ಮುನವ್ವರ್ ಅವರ  ' ಮೊಗ್ಗು' ಮತ್ತು ' ಇಶ್ಖಿನ ಒರತೆಗಳು' ಕವನ ಸಂಕಲನಗಳು ಪ್ರಕಟವಾಗಿವೆ. ಜೊತೆಗೆ ಅವರ ಹಲವು ಲೇಖನ, ಕಥೆ , ಕವಿತೆಗಳು ಪ್ರಜಾವಾಣಿ, ವಾರ್ತಾ ಭಾರತಿ, ವಿಶ್ವವಾಣಿ ಮತ್ತು ಇತರ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಸದ್ಯ ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಫಿನ್ಯಾನ್ಸ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುನವ್ವರ್ ಜೋಗಿಬೆಟ್ಟು

(12 May 1994)

Stories/Poems