About the Author

ಪತ್ರಕರ್ತ ಎನ್.ಕೆ. ಮೋಹನರಾಂ ಅವರು ಕರ್ನಾಟಕದ ಹಿರಿಯ ಪತ್ರಕರ್ತರಲ್ಲಿ ಒಬ್ಬರು. ಲಂಕೇಶ್ ಅವರ ಒಡನಾಡಿಯಾಗಿದ್ದ ಮೋಹನರಾಂ ಅವರು ಲಂಕೇಶ್, ಜಯಲಲಿತಾ, ರಾಮಾನುಜಾಚಾರ್ಯ ಅವರನ್ನು ಕುರಿತು ಪುಸ್ತಕ ಪ್ರಕಟಿಸಿದ್ದಾರೆ.

ಬಳಸುವ ಭಾಷೆ, ವಿಚಾರಗಳ ಬೌದ್ಧಿಕ ಭಾರದಿಂದ ಕುಸಿಯಕೂಡದು, ಅದನ್ನು ಹೇಳುವ ಕ್ರಮ ನೇರ, ಸರಳ, ಚೇತೋಹಾರಿಯಾಗಿರಬೇಕು: ಲಂಕೇಶರಿಂದ ಇದನ್ನು ಕಲಿತ ಮೋಹನ್ ರಾಂ ಅದನ್ನು ತಮ್ಮ ಪುಸ್ತಕದಲ್ಲಿ ಮುಂದುವರೆಸಿದ್ದಾರೆ.

ಎನ್. ಕೆ. ಮೋಹನ್ ರಾಂ