About the Author

ಲೇಖಕ ಆನಂದ ಎನ್.ಎಲ್ ಅವರು ಪರಿಸರಕ್ಕೆ ಸಂಬಂಧಿಸಿದ ಸ್ವಯಂ ಸೇವಾ ಸಂಘಟನೆ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಾ ಸಾಹಿತ್ಯಕ ಚಟುವಟಿಕೆಗಳಲ್ಲಿ ಆಸಕ್ತರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಸಮಾಜಕಾರ್ಯ ಸ್ನಾತಕೋತ್ತರ ಪದವೀಧರರು. ಅನಂತಪುರದ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಎಂ.ಫಿಲ್ ಪದವೀಧರರು. ಜಯಪ್ರಕಾಶ ನಾರಾಯಣ, ಆಚಾರ್ಯ ವಿನೋಭಾ ಬಾವೆ, ಎಲ್. ನಾರಾಯಣರೆಡ್ಡಿ, ಸುಂದರಲಾಲ್ ಬಹುಗುಣ, ಬಾಬಾ ಆಮಟೆ ಸೇರಿದಂತೆ ಹಲವು ಕೃತಿಗಳನ್ನು ಪ್ರಕಟಿಸಿದ್ದಾರೆ. 

ಎನ್.ಎಲ್. ಆನಂದ