About the Author

ಲೇಖಕ, ಪತ್ರಕರ್ತ ಎನ್. ಎಸ್‌. ಶಂಕರ ಅವರು ‘ಸುದ್ದಿ ಸಂಗಾತಿ’ ಮತ್ತು ‘ಮುಂಗಾರು’ ಪತ್ರಿಕೆಯ ಸ್ಥಾಪಕರು. ಪ್ರಜಾವಾಣಿ, ಲಂಕೇಶ್‌ ಪತ್ರಿಕೆಯ ವರದಿಗಾರರಾಗಿಯೂ ಅನುಭವವಿದೆ. ಲಂಕೇಶರ ‘ಮುಟ್ಟಿಸಿಕೊಂಡವರು’ ಕತೆಯನ್ನು ಕಿರು ಚಿತ್ರವನ್ನಾಗಿಸಿ ದೃಶ್ಯಮಾಧ್ಯಮಕ್ಕೂ ಹೆಜ್ಜೆ ಇಟ್ಟವರು. ಅವರ ‘ಮಾನಸೋಲ್ಲಾಸ’ ಕಿರು ಚಿತ್ರ ಅಂತಾರಾಷ್ಟ್ರೀಯವಾಗಿ ಸದ್ದು ಮಾಡಿದೆ. ‘ಅರಸು ಯುಗ, ಚಂಚಲೆ’ ಅವರ ಕೃತಿಗಳು. ಸಮಕಾಲೀನ ಘಟನಾವಳಿಗಳು ಕುರಿತಂತೆ ಬರೆದ ಬರೆಹ ‘ಉಸಾಬರಿ’ ಅವರ ಇತ್ತಿಚಿನ ಕೃತಿ.

ಎನ್.ಎಸ್. ಶಂಕರ್‌