About the Author

ಲೇಖಕ ಎನ್.ಎಸ್‌. ಶ್ರೀನಿವಾಸಮೂರ್ತಿ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ವಿದ್ಯಾಭ್ಯಾಸವನ್ನು ಪಡೆದಿರುವ ಅವರು ನಾಲ್ಕು ವರ್ಷಗಳ ಕಾಲ ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಕಳೆದ 24 ವರ್ಷಗಳಿಂದ ಕರ್ನಾಟಕ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೃತಿಗಳು : ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ-1, ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ-2

ಎನ್.ಎಸ್‌. ಶ್ರೀನಿವಾಸಮೂರ್ತಿ