About the Author

ಎನ್.ಸುರೇಶ ಕುಮಾರ ಅವರು ‘ಹಿರೇಕೆರೂರು ತಾಲ್ಲೂಕು ದರ್ಶನ’ ಕೃತಿಯನ್ನು ಹೊರತಂದಿರುತ್ತಾರೆ. ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಈ ಕೃತಿಯು ಬಿಡುಗಡೆಗೊಂಡಿರುತ್ತದೆ.

ಎನ್.ಸುರೇಶ ಕುಮಾರ