About the Author

ಲೇಖಕ ಎನ್.ವಾಯ್. ಈಳಗೇರ ಅವರು ಮೂಲತಃ ಧಾರವಾಡದವರು. ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದಾರೆ. ಎಸ್. ನಾಗಕಲಾಲ ಅವರ ಕಾವ್ಯನಾಮ. ವೃತ್ತಿಯಲ್ಲಿ ಬರಹಗಾರ ಹಾಗೂ ಪತ್ರಕರ್ತರು.

ಕೃತಿಗಳು : ಪಾಪದ ಹೂವುಗಳು (ಲೇಖನಗಳು), ಪಯಣ ಮತ್ತು ಹುಡುಕಾಟ( ಕಾವ್ಯ ಸಂಕಲನ), ಕಾಣದ ಕಡಲಿಗೆ (ಕಥಾ ಸಂಕಲನ), ಯುರೊಪ್ ನಾಡಿನಲ್ಲಿ (ಪ್ರವಾಸ ಕಥಾ ಸಂಕಲನ)

n-y-elagera

ಎನ್.ವಾಯ್. ಈಳಗೇರ(ಎಸ್. ನಾಗಕಲಾಲ)