About the Author

ನಾಗರಾಜ್ ನವೀಮನೆ ಅವರು ಮೂಲತಃ ಹಾಸನದವರು. ಪ್ರಸ್ತುತ 20 ವರ್ಷದಿಂದ ಮೈಸೂರಿನಲ್ಲಿ ವಾಸ್ತವ್ಯ. ಪತ್ರಿಕೋದ್ಯಮದಲ್ಲಿ ಎಂ. ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪಿಎಚ್.ಡಿ ಅಧ್ಯಯನ ಕೂಡ ಮಾಡುತ್ತಿದ್ದಾರೆ. 'ಕನ್ನಡಪ್ರಭ' ಪತ್ರಿಕೆಯಲ್ಲಿ ವೃತ್ತಿ ಪ್ರಾರಂಭಿಸಿದ ಅವರು ಪ್ರಸ್ತುತ 'ವಿಜಯ ಕರ್ನಾಟಕ' ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾವ್ಯದ ಬಗ್ಗೆ ವಿಶೇಷ ಆಸಕ್ತಿ. ವನ್ಯಜೀವಿ, ಪರಿಸರ, ಕಾಡೆಂದರೆ ಒಲವು, ಪ್ರವಾಸವೆಂದರೆ ಅಚ್ಚುಮೆಚ್ಚು. 'ಆನೆ ಕಥೆ' ಅವರ ಮೊದಲ‌ ಕೃತಿ.

 

ನಾಗರಾಜ್ ನವೀಮನೆ

Books by Author